Malenadu Mitra
ಜಿಲ್ಲೆಶಿವಮೊಗ್ಗ

ಕಚೇರಿ ಮುತ್ತಿಗೆ ಮುಂದಕ್ಕೆ


ಶಿವಮೊಗ್ಗ,ಡಿ.೮: ಎಂಪಿಎA ನೆಡುತೋಪು ಖಾಸಗೀಕರಣ ವಿರೋಧಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಸಂದರ್ಭ ಮುತ್ತಿಗೆ ಕಾರ್ಯಕ್ರಮ ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳು ಕೇಳಿಕೊಂಡ ಹಿನ್ನೆಲೆಯಲ್ಲಿ ಹೋರಾಟ ಮುಂದೂಡಲಾಗಿದೆ. ಆದರೆ ನಗರದಲ್ಲಿ ಪರಸ್ಥಿತಿ ಸಹಜ ಸ್ಥಿತಿಗೆ ಬಂದ ಬಳಿಕ ಹೋರಾಟದ ದಿನಾಂಕ ಗೊತ್ತುಪಡಿಸುವುದಾಗಿ ನಮ್ಮೂರಿಗೆ ಅಕೇಶಿಯಾ ಬೇಡ ಅಂದೋಲನದ ಮುಖ್ಯಸ್ಥ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

Ad Widget

Related posts

ಕೆಪಿಟಿಸಿಎಲ್ ಅಸಹಕಾರ ನೋಡಲ್ ಅಧಿಕಾರಿ ಅಮಾನತಿಗೆ ಶಿಫಾರಸು

Malenadu Mirror Desk

ಅಡಕೆ ಮಾನ ಕಾಪಾಡಲು ಪಂಚ ತಜ್ಞರ ಸಮಿತಿ

Malenadu Mirror Desk

ಪಠ್ಯಪುಸ್ತಕ ತಿದ್ದುಪಡಿ ಮಾಡಿಯೇ ಸಿದ್ಧ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.