Malenadu Mitra
ಜಿಲ್ಲೆಶಿವಮೊಗ್ಗ

ಕಚೇರಿ ಮುತ್ತಿಗೆ ಮುಂದಕ್ಕೆ


ಶಿವಮೊಗ್ಗ,ಡಿ.೮: ಎಂಪಿಎA ನೆಡುತೋಪು ಖಾಸಗೀಕರಣ ವಿರೋಧಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಸಂದರ್ಭ ಮುತ್ತಿಗೆ ಕಾರ್ಯಕ್ರಮ ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳು ಕೇಳಿಕೊಂಡ ಹಿನ್ನೆಲೆಯಲ್ಲಿ ಹೋರಾಟ ಮುಂದೂಡಲಾಗಿದೆ. ಆದರೆ ನಗರದಲ್ಲಿ ಪರಸ್ಥಿತಿ ಸಹಜ ಸ್ಥಿತಿಗೆ ಬಂದ ಬಳಿಕ ಹೋರಾಟದ ದಿನಾಂಕ ಗೊತ್ತುಪಡಿಸುವುದಾಗಿ ನಮ್ಮೂರಿಗೆ ಅಕೇಶಿಯಾ ಬೇಡ ಅಂದೋಲನದ ಮುಖ್ಯಸ್ಥ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

Ad Widget

Related posts

ಸಾಗರ ತಾಲೂಕಿಗೆ ಅಗತ್ಯ ಕೋವಿಡ್ ಲಸಿಕೆ ನೀಡಿ

Malenadu Mirror Desk

ತೆರಿಗೆ ಹೆಚ್ಚಳ ವಿರುದ್ಧದ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

Malenadu Mirror Desk

ಕುವೆಂಪು ಅವರಿಗೆ ಅವಮಾನ ಖಂಡಿಸಿ ಪ್ರತಿಭಟನೆ ಚಕ್ರತೀರ್ಥ ವಜಾ ಮಾಡಿ,ಶಿಕ್ಷಣ ಸಚಿವರೆ ರಾಜೀನಾಮೆ ನೀಡಿ ಎಂದ ಪ್ರತಿಭಟನಾಕಾರರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.