Malenadu Mitra
ಜಿಲ್ಲೆಶಿವಮೊಗ್ಗ

ಕಚೇರಿ ಮುತ್ತಿಗೆ ಮುಂದಕ್ಕೆ


ಶಿವಮೊಗ್ಗ,ಡಿ.೮: ಎಂಪಿಎA ನೆಡುತೋಪು ಖಾಸಗೀಕರಣ ವಿರೋಧಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಸಂದರ್ಭ ಮುತ್ತಿಗೆ ಕಾರ್ಯಕ್ರಮ ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳು ಕೇಳಿಕೊಂಡ ಹಿನ್ನೆಲೆಯಲ್ಲಿ ಹೋರಾಟ ಮುಂದೂಡಲಾಗಿದೆ. ಆದರೆ ನಗರದಲ್ಲಿ ಪರಸ್ಥಿತಿ ಸಹಜ ಸ್ಥಿತಿಗೆ ಬಂದ ಬಳಿಕ ಹೋರಾಟದ ದಿನಾಂಕ ಗೊತ್ತುಪಡಿಸುವುದಾಗಿ ನಮ್ಮೂರಿಗೆ ಅಕೇಶಿಯಾ ಬೇಡ ಅಂದೋಲನದ ಮುಖ್ಯಸ್ಥ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

Ad Widget

Related posts

ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ: ಸ್ಥಳದಲ್ಲೇ ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ

Malenadu Mirror Desk

ಸಂವಿಧಾನವನ್ನು ಅರ್ಥ ಮಾಡಿಕೊಂಡು ಗೌರವಿಸಬೇಕು : ನ್ಯಾ.ಮುಸ್ತಫಾ ಹುಸೇನ್

Malenadu Mirror Desk

ನಿರಂತರ ಜ್ಯೋತಿ ಯೋಜನೆ ಹೆಚ್ಚುವರಿ ಪಾವತಿ ವಸೂಲು ಮಾಡಿ: ಕೆ.ಎಸ್.ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.