Malenadu Mitra
ಜಿಲ್ಲೆಶಿವಮೊಗ್ಗ

ಕಚೇರಿ ಮುತ್ತಿಗೆ ಮುಂದಕ್ಕೆ


ಶಿವಮೊಗ್ಗ,ಡಿ.೮: ಎಂಪಿಎA ನೆಡುತೋಪು ಖಾಸಗೀಕರಣ ವಿರೋಧಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಸಂದರ್ಭ ಮುತ್ತಿಗೆ ಕಾರ್ಯಕ್ರಮ ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳು ಕೇಳಿಕೊಂಡ ಹಿನ್ನೆಲೆಯಲ್ಲಿ ಹೋರಾಟ ಮುಂದೂಡಲಾಗಿದೆ. ಆದರೆ ನಗರದಲ್ಲಿ ಪರಸ್ಥಿತಿ ಸಹಜ ಸ್ಥಿತಿಗೆ ಬಂದ ಬಳಿಕ ಹೋರಾಟದ ದಿನಾಂಕ ಗೊತ್ತುಪಡಿಸುವುದಾಗಿ ನಮ್ಮೂರಿಗೆ ಅಕೇಶಿಯಾ ಬೇಡ ಅಂದೋಲನದ ಮುಖ್ಯಸ್ಥ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

Ad Widget

Related posts

ಬಿಜೆಪಿಯಲ್ಲಿ ಈಶ್ವರಪ್ಪ ಮೂಲೆ ಗುಂಪು, ಬಾಯಿಗೆ ಬಂದಂಗೆ ಮಾತನಾಡುವುದೇ ಅವರ ಅರ್ಹತೆ: ಆಯನೂರು ಮಂಜುನಾಥ್

Malenadu Mirror Desk

ಶಾಲೆಯ ಸ್ವರೂಪ ಬದಲಿಸಿದ್ದ ಶಿಕ್ಷಕಿಗೆ ಗ್ರಾಮಸ್ಥರ ಅಭಿಮಾನದ ಬೀಳ್ಕೋಡುಗೆ

Malenadu Mirror Desk

ಬೇಲಿಕಳ್ಳಿ ಬೀಜ ತಿಂದ 12 ಮಕ್ಕಳು ಅಸ್ವಸ್ಥ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.