Malenadu Mitra
ಶಿವಮೊಗ್ಗ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗದ ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘವು  ೨೦೧೯-೨೦ನೇ ಸಾಲಿನಲ್ಲಿ  ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಷೇರುದಾರರ  ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.  
  ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೮೦ಕ್ಕಿಂತ ಹೆಚ್ಚು ಅಂಕಗಳಿಸಿದ ಬಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹದು. 

ಇಂಜನಿಯರಿAಗ್ ಮತ್ತು ವೈದ್ಯಕೀಯ ಅಂತಿಮ ಪದವಿಯಲ್ಲಿ ವ್ಯಾಸಂಗ ಮಾಡುತಿದ್ದು, ಅತಿ ಹೆಚ್ಚು ಅಂಕಗಳಿಸಿದ ಬಡ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಆಸಕ್ತರು ಸ್ವ-ವಿವಿರ, ಅಂಕಪಟ್ಟಿ ನಕಲು, ಷೇರು ಪ್ರಮಾಣ ಪತ್ರದ ಜೆರಾಕ್ಸ್ದೊಂದಿಗೆ ಸಂಘದ ಹೆಸರಿಗೆ ಅರ್ಜಿ ಸಲ್ಲಿಸಲು ಡಿ.೧೪ ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: ೯೪೪೮೧೨೫೦೫೭, ೯೪೮೧೬೯೧೧೫೪, ೯೭೩೯೯೭೮೮೧೬ ಸಂಪರ್ಕಿಸಬಹುದು.

Ad Widget

Related posts

ಕದ್ದ ಚಿನ್ನವನ್ನ ತೀರ್ಥಹಳ್ಳಿಯಲ್ಲಿ ಹೂತಿಟ್ಟವ ಈಗ ಪೊಲೀಸರ ಅತಿಥಿ

Malenadu Mirror Desk

ಸೂಡೂರು ಗೇಟ್ ಬಳಿ ಅಪಘಾತ : ಯುವಕ ಸಾವು

Malenadu Mirror Desk

ರಿಪ್ಪನ್ ಪೇಟೆ: ಬಂಡಿ,ಕಲಗೋಡು, ತಿಮ್ಮಪ್ಪ ಪ್ರಬಲ ಆಕಾಂಕ್ಷಿಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.