Malenadu Mitra
ಸೊರಬ

ಸೊರಬದಲ್ಲಿ ಗೋ ಪೂಜೆ

ಸೊರಬಲ್ಲಿ ೭೫ ವರ್ಷಗಳ ನಂತರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲು ಶಾಸನ ಸಭೆಯಲ್ಲಿ ಸಹಕಾರ ನೀಡಿದ ಶಾಸಕ ಮಿತ್ರರಿಗೆ ಕೃತ್ಞತೆ ಸಲ್ಲಿಸುವುದಾಗಿ ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷ ಪಾಣಿರಾಜಪ್ಪ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಮಸೂದೆ ಮಂಡಿಸಿದ ಸಂಭ್ರಮಕ್ಕಾಗಿ ಗೋ ಪೂಜೆ ಸಲ್ಲಿಸಿ ಮಾತನಾಡಿದರು.
ಪಟ್ಟಣ ಪಂಚಾಯಿತಿ ಸದಸ್ಯ ಈರೇಶ್ ಮೇಸ್ತಿç, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ದೇವಕಿ ಪಾಣಿರಾಜಪ್ಪ, ಗಜಾನನರಾವ್ ಉಳವಿ, ಯೋಗೇಶ್, ರಾಜಶೇಖರ್ ಗೌಡ ತ್ಯಾವಗೋಡು, ಸಂಜೀವಾಚಾರಿ, ಗುರು ಗುಡವಿ, ದಾನಪ್ಪ ಓಟೂರು, ಮಹೇಶ್ ಗೋಖಲೆ ಇತರರಿದ್ದರು.

Ad Widget

Related posts

ಪಾಠ ಬೋಧನಾ ಬಹಿಷ್ಕಾರ ಚಳವಳಿ

Malenadu Mirror Desk

ಕುಮಾರ ಬಂಗಾರಪ್ಪ ಮುನಿಸು: ಮನವೊಲಿಸಿದ ಸಂಸದರು

Malenadu Mirror Desk

ಸಾಗರ ಕಾಂಗ್ರೆಸ್‌ನಲ್ಲಿ ಟಿಕೆಟ್ ಲಾಬಿ
ಗುನ್ನ ಪ್ರತಿ ಗುನ್ನಕ್ಕೆ ನಾಯಕರೇ ತಬ್ಬಿಬ್ಬು !

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.