Malenadu Mitra
ಸೊರಬ

ಸೊರಬದಲ್ಲಿ ಗೋ ಪೂಜೆ

ಸೊರಬಲ್ಲಿ ೭೫ ವರ್ಷಗಳ ನಂತರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲು ಶಾಸನ ಸಭೆಯಲ್ಲಿ ಸಹಕಾರ ನೀಡಿದ ಶಾಸಕ ಮಿತ್ರರಿಗೆ ಕೃತ್ಞತೆ ಸಲ್ಲಿಸುವುದಾಗಿ ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷ ಪಾಣಿರಾಜಪ್ಪ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಮಸೂದೆ ಮಂಡಿಸಿದ ಸಂಭ್ರಮಕ್ಕಾಗಿ ಗೋ ಪೂಜೆ ಸಲ್ಲಿಸಿ ಮಾತನಾಡಿದರು.
ಪಟ್ಟಣ ಪಂಚಾಯಿತಿ ಸದಸ್ಯ ಈರೇಶ್ ಮೇಸ್ತಿç, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ದೇವಕಿ ಪಾಣಿರಾಜಪ್ಪ, ಗಜಾನನರಾವ್ ಉಳವಿ, ಯೋಗೇಶ್, ರಾಜಶೇಖರ್ ಗೌಡ ತ್ಯಾವಗೋಡು, ಸಂಜೀವಾಚಾರಿ, ಗುರು ಗುಡವಿ, ದಾನಪ್ಪ ಓಟೂರು, ಮಹೇಶ್ ಗೋಖಲೆ ಇತರರಿದ್ದರು.

Ad Widget

Related posts

ಮನೆಹಾನಿಗೆ ಕೂಡಲೇ ಪರಿಹಾರ ನೀಡಲು ಸೂಚನೆ: ನಾರಾಯಣಗೌಡ

Malenadu Mirror Desk

ಮಧುಬಂಗಾರಪ್ಪ-ರಾಹುಲ್ ಗಾಂಧಿ ಭೇಟಿ: ಕಾಂಗ್ರೆಸ್‌ನಲ್ಲಿ ಪ್ರಮುಖ ಹುದ್ದೆ ಸಿಗಲಿದೆಯೇ ?

Malenadu Mirror Desk

ಪ್ರೀತಿ ಮತ್ತು ಕಾಳಜಿಯಿಂದ ಪರಿಸರ ಉಳಿಸಿ ಮುಂದಿನ ಪೀಳಿಗೆಗೆ ನೀಡಬೇಕು : ಆರಗ ಜ್ಞಾನೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.