Malenadu Mitra
ಮಲೆನಾಡು ಸ್ಪೆಷಲ್ರಾಜ್ಯ

ಕಿಮ್ಮನೆ ಜಯರಾಂ ಮನೆ ಮೇಲೆ ಐಟಿ ದಾಳಿ

ಮಲೆನಾಡಿನ ಖ್ಯಾತ ಉದ್ಯಮಿ ಕಿಮ್ಮನೆ ಜಯರಾಂ ಅವರ ಕಚೇರಿ ಹಾಗೂ ಮನೆಗಳ ಮೇಲೆ ಶುಕ್ರವಾರ ರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಡಕೆ ಮಂಡಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಜಯರಾಂ ಶಿವಮೊಗ್ಗದ ಹೆಸರಾಂತ ಉದ್ಯಮಿಯಾಗಿದ್ದಾರೆ.
ಇತ್ತೀಚೆಗಷ್ಟೆ ತಾವರೆಕೊಪ್ಪ ಸಮೀಪ ಮಲೆನಾಡಿನ ಪ್ರಥಮ ಗಾಲ್ಫ್ ಕ್ಲಬ್ ಹಾಗೂ ರೆಸಾರ್ಟ್ಅನ್ನು ಜಯರಾಂ ಆರಂಭಿಸಿದ್ದರು. ಇದರ ಉದ್ಘಾಟನೆಗೆ ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು. ಸಿಎಂ ಬಂದು ಹೋದ ಒಂದು ವಾರದಲ್ಲಿಯೇ ಜಯರಾಂ ಕಚೇರಿ ಹಾಗೂ ಮನೆ ಮೇಲೆ ಐಟಿ ದಾಳಿ ನಡೆದಿರುವುದು ತೀವ್ರ ಚರ್ಚೆಗೊಳಗಾಗಿದೆ.

Ad Widget

Related posts

ನಾರಾಯಣಗುರು ಅಭಿವೃದ್ಧಿ ನಿಗಮ ರಚನೆ: ಸರಕಾರಕ್ಕೆ ರೇಣುಕಾನಂದ ಶ್ರೀ ಅಭಿನಂದನೆ, ಹೋರಾಟಕ್ಕೆ ಸಂದ ಜಯ ಎಂದ ಸ್ವಾಮೀಜಿ, ಅನುದಾನ ಬಿಡುಗಡೆಗೆ ಸರಕಾರಕ್ಕೆ ಒತ್ತಾಯ

Malenadu Mirror Desk

ಗಾಂಜಾ ಹಾವಳಿ ನಿಯಂತ್ರಿಸಲು ಪ್ರಸನ್ನಕುಮಾರ್ ಆಗ್ರಹ

Malenadu Mirror Desk

ಹಿರಿಯ ಸಾಹಿತಿ,ಹೋರಾಟಗಾರ ಚಂಪಾ ನಿಧನ: ಪ್ರಖರ ಬರಹಗಾರ, ನಿಷ್ಠುರ ಸಿದ್ಧಾಂತಿಯನ್ನು ಕಳೆದುಕೊಂಡು ಕರುನಾಡು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.