Malenadu Mitra
ರಾಜ್ಯ

ಹುಳಿ ಹಿಂಡುವ ಕೋಡಿ ಹಳ್ಳಿ

ರಾಜ್ಯದ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ರೈತ ನಾಯಕ ಹುಳಿ ಹಿಂಡಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಸರಕಾರ ಜನಪರವಾಗಿ ಕೆಲಸ ಮಾಡ್ತಿದೆ. ಸಾರಿಗೆ ನೌಕರರ ಬೇಡಿಕೆಗಳಿಗೆ ಸರಕಾರ ಪೂರಕವಾಗಿ ಸ್ಪಂದಿಸಿದೆ. ಆದರೆ ಕಾರ್ಮಿಕ ವಲಯದಲ್ಲಿ ಗೊಂದಲ ಸೃಷ್ಟಿಮಾಡಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ಹಿಂದೆ ಯಾರಿದ್ದಾರೆ ಎಂಬುದನ್ನು ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

Ad Widget

Related posts

ಹೋರಾಟದ ಸಾಗರಕ್ಕೆ,ನೂರಾರು ನದಿಗಳು

Malenadu Mirror Desk

ಸೊರಬದಲ್ಲಿ ದಸರಾ ಉತ್ಸವಕ್ಕೆ ಭವ್ಯ ತೆರೆ

Malenadu Mirror Desk

ಧಾರ್ಮಿಕತೆ ಜತೆಗೆ ಸಾಮಾಜಿಕ ಚಟುವಟಿಕೆ : ಶ್ರೀಧರ ಆರ್. ಹುಲ್ತಿಕೊಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.