Malenadu Mitra
ರಾಜ್ಯ

ಹುಳಿ ಹಿಂಡುವ ಕೋಡಿ ಹಳ್ಳಿ

ರಾಜ್ಯದ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ರೈತ ನಾಯಕ ಹುಳಿ ಹಿಂಡಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಸರಕಾರ ಜನಪರವಾಗಿ ಕೆಲಸ ಮಾಡ್ತಿದೆ. ಸಾರಿಗೆ ನೌಕರರ ಬೇಡಿಕೆಗಳಿಗೆ ಸರಕಾರ ಪೂರಕವಾಗಿ ಸ್ಪಂದಿಸಿದೆ. ಆದರೆ ಕಾರ್ಮಿಕ ವಲಯದಲ್ಲಿ ಗೊಂದಲ ಸೃಷ್ಟಿಮಾಡಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ಹಿಂದೆ ಯಾರಿದ್ದಾರೆ ಎಂಬುದನ್ನು ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

Ad Widget

Related posts

ಕೆ.ಬಿ.ಪ್ರಸನ್ನಕುಮಾರ್ ಜೆಡಿಎಸ್ ಅಭ್ಯರ್ಥಿ ?, ಕ್ಷಣಕ್ಷಣಕ್ಕೂ ತಿರುವು

Malenadu Mirror Desk

ಶಿವಮೊಗ್ಗದಲ್ಲಿ ಕೊರೊನಕ್ಕೆ 5 ಸಾವು, 195 ಸೋಂಕು

Malenadu Mirror Desk

ರಾಜಕೀಯಕ್ಕೆ ಯುವಪಡೆಯನ್ನೇ ಕೊಟ್ಟ ಕೀರ್ತಿ ಭಂಡಾರಿಯವರದು: ಎಂ.ಬಿ.ಪಾಟೀಲ್ ಮಂಜುನಾಥ್ ಭಂಡಾರಿಗೆ ಹೃದಯಸ್ಪರ್ಶಿ ಸನ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.