Malenadu Mitra
ರಾಜ್ಯ

ಹುಳಿ ಹಿಂಡುವ ಕೋಡಿ ಹಳ್ಳಿ

ರಾಜ್ಯದ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ರೈತ ನಾಯಕ ಹುಳಿ ಹಿಂಡಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಸರಕಾರ ಜನಪರವಾಗಿ ಕೆಲಸ ಮಾಡ್ತಿದೆ. ಸಾರಿಗೆ ನೌಕರರ ಬೇಡಿಕೆಗಳಿಗೆ ಸರಕಾರ ಪೂರಕವಾಗಿ ಸ್ಪಂದಿಸಿದೆ. ಆದರೆ ಕಾರ್ಮಿಕ ವಲಯದಲ್ಲಿ ಗೊಂದಲ ಸೃಷ್ಟಿಮಾಡಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ಹಿಂದೆ ಯಾರಿದ್ದಾರೆ ಎಂಬುದನ್ನು ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

Ad Widget

Related posts

ದುರಾಡಳಿತ, ಕುಟುಂಬ ರಾಜಕಾರಣದ ವಿರುದ್ಧ ಸ್ಪರ್ಧೆ,ಸಮಾಜವಾದಿ ಪಕ್ಷದಿಂದ ವಿ.ಜಿ.ಪರಶುರಾಮ್ ನಾಮಪತ್ರ ಸಲ್ಲಿಕೆ

Malenadu Mirror Desk

ಕಾಶೀನಾಥ್ ನಾಯ್ಕ್ ಅವರನ್ನು ಸನ್ಮಾನಿಸಿದ ಕ್ರೀಡಾ ಸಚಿವ

Malenadu Mirror Desk

ಮೋಸದಿಂದ ಜಾಗ ವಶ: ಮಂಡಲೇಶ್ವರ ಸಮಿತಿ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.