Malenadu Mitra
ರಾಜ್ಯ

ಹುಳಿ ಹಿಂಡುವ ಕೋಡಿ ಹಳ್ಳಿ

ರಾಜ್ಯದ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ರೈತ ನಾಯಕ ಹುಳಿ ಹಿಂಡಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಸರಕಾರ ಜನಪರವಾಗಿ ಕೆಲಸ ಮಾಡ್ತಿದೆ. ಸಾರಿಗೆ ನೌಕರರ ಬೇಡಿಕೆಗಳಿಗೆ ಸರಕಾರ ಪೂರಕವಾಗಿ ಸ್ಪಂದಿಸಿದೆ. ಆದರೆ ಕಾರ್ಮಿಕ ವಲಯದಲ್ಲಿ ಗೊಂದಲ ಸೃಷ್ಟಿಮಾಡಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ಹಿಂದೆ ಯಾರಿದ್ದಾರೆ ಎಂಬುದನ್ನು ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

Ad Widget

Related posts

ಸಿಗಂದೂರು ಮುಜರಾಯಿಗೆ ಸೇರಿಸುವ ಪ್ರಯತ್ನದ ವಿರುದ್ಧ ದೊಡ್ಡ ಹೋರಾಟ, ಗಂಗಾವತಿ ಈಡಿಗರ ಚಿಂತನ-ಮಂಥನ ಸಭೆಯಲ್ಲಿ ಗುತ್ತೇದಾರ್ ಎಚ್ಚರಿಕೆ

Malenadu Mirror Desk

ಜು.೨೧ ರಂದು ನರಗುಂದದಲ್ಲಿ ಬೃಹತ್ ರೈತ ಸಮಾವೇಶ

Malenadu Mirror Desk

ಮಧುಗೆಲ್ಲಿಸಿ ಸೊರಬಕ್ಕೆ ಬಂದು ಕುಣಿದು ಕುಪ್ಪಳಿಸುವೆ, ಆನವಟ್ಟಿ ರೋಡ್‌ಶೋನಲ್ಲಿ ಶಿವರಾಜ್ ಕುಮಾರ್ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.