Malenadu Mitra
ರಾಜ್ಯ

ವೈ.ರವಿ ನಿಧನಕ್ಕೆ ಸಂತಾಪ

ಹಿರಿಯ ಪತ್ರಕರ್ತ ವೈ.ರವಿ ಅವರ ನಿಧನಕ್ಕೆ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕಾಸರಗೋಡು ಮೂಲದವರಾದ ರವಿ ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಧೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಶಿವಮೊಗ್ಗದಲ್ಲಿನ ರವಿ ಅವರ ಸೇವೆ ಸ್ಮರಿಸಿರುವ ಟ್ರಸ್ಟ್, ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ಮೃತರ ಆತ್ಮಕ್ಕೆ ಶಾಂತಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.

Ad Widget

Related posts

ಕಾಂತರಾಜ್ ವರದಿ ಜಾರಿಗೆ ಶ್ರೀ ನಾರಾಯಣಗುರು ವಿಚಾರ  ವೇದಿಕೆ ಆಗ್ರಹ

Malenadu Mirror Desk

ಅಡಕೆ ನುಂಗಿ ಮಗು ಸಾವು: ಹೆತ್ತವರ ಆಕ್ರಂದನ

Malenadu Mirror Desk

ಶಿವಮೊಗ್ಗದಲ್ಲಿ ಡಿವಿಜಿ ಪಾರ್ಕ್ಗೆ ಅಡಿಗಲ್ಲು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.