Malenadu Mitra
ರಾಜ್ಯಶಿವಮೊಗ್ಗ

ಶಾಸಕ ಅಶೋಕ್ ನಾಯ್ಕ ಭರದ ಪ್ರಚಾರ

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ ಅವರು ಶಿವಮೊಗ್ಗ ತಾಲೂಕಿನ ಆಯನೂರು, ಚೋರಡಿ, ಮಂಡಘಟ್ಟ, ತುಪ್ಪೂರು,ತಮ್ಮಡಿಹಳ್ಳಿ, ಸಿರಿಗೆರೆ, ಅಗಸವಳ್ಳಿ ಮುಂತಾದೆಡೆ ಗ್ರಾಮಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆ ನಡೆಸಿದರು.
ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಮತದಾರರ ಮನವೊಲಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ರತ್ನಾಕರ ಶೆಣೈ, ಜಿಲ್ಲಾ ಪಂಚಾಯಿತಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಪದ್ಮಿನಿರಾವ್, ಕುಪೇಂದ್ರಪ್ಪ, ಜಯರಾಮ್ ನಾಯ್ಕ್, ತಾ.ಪಂ. ಸದಸ್ಯ ಗಿರೀಶ್, ಮಹಾಲಕ್ಷಿö್ಮ ಮತ್ತಿತರರಿದ್ದರು.

Ad Widget

Related posts

ಅಡಕೆ ಬೆಳೆಗಾರರ ಪರ ಹಾಲಪ್ಪ ಧ್ವನಿ

Malenadu Mirror Desk

ಸಂವಿಧಾನವನ್ನು ಅರ್ಥ ಮಾಡಿಕೊಂಡು ಗೌರವಿಸಬೇಕು : ನ್ಯಾ.ಮುಸ್ತಫಾ ಹುಸೇನ್

Malenadu Mirror Desk

ಹೊಸಹಳ್ಳಿ ಕೇಶವಮೂರ್ತಿಗಳಿಗೆ ಪದ್ಮಶ್ರೀ, ಗಮಕಕಲೆಗೆ ಸಂದ ಅತ್ಯುನ್ನುತ ಗೌರವ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.