Malenadu Mitra
ಶಿವಮೊಗ್ಗ

ಹರಿಗೆಯಲ್ಲಿ ಯುವಕನ ಕೊಲೆ

ಶಿವಮೊಗ್ಗ ನಗರದ ಹರಿಗೆ ಬಳಿ ಯುವಕನನ್ನು ಯಾರೊ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಕಾರ್ತಿಕ್ (೨೬) ಕೊಲೆಯಾದ ಯುವಕ. ಹರಿಗೆ ಕೆಇಬಿ ಕ್ವಾಟ್ರಸ್ ಸಮೀಪ ಕೊಲೆ ನಡೆದಿದ್ದು, ನಿರ್ಜನ ಪ್ರದೇಶದಲಿ ಯುವಕನ ಶವ ಪತ್ತೆಯಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಇನ್ಸ್ಪೆಕ್ಟರ್ ಸಂಜೀವ್ ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Ad Widget

Related posts

ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ : ಕೆ.ಎಸ್‌.ಈಶ್ವರಪ್ಪ

Malenadu Mirror Desk

ಕರೂರು ಹೋಬಳಿ ನೆಟ್ವರ್ಕ್ ಸಮಸ್ಯೆ ಇತ್ಯರ್ಥಕ್ಕೆ30 ಲಕ್ಷ ಅನುದಾನ, ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ಕೆಲಸ: ಶಾಸಕ ಹಾಲಪ್ಪ

Malenadu Mirror Desk

ಮತ್ಸರ ಅಳಿಸುವ ನವರಾತ್ರಿ: ಸಿಗಂದೂರಲ್ಲಿ ಸಿದ್ದವೀರಸ್ವಾಮೀಜಿ ಆಶೀರ್ವಚನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.