Malenadu Mitra
ಶಿವಮೊಗ್ಗ

ಹರಿಗೆಯಲ್ಲಿ ಯುವಕನ ಕೊಲೆ

ಶಿವಮೊಗ್ಗ ನಗರದ ಹರಿಗೆ ಬಳಿ ಯುವಕನನ್ನು ಯಾರೊ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಕಾರ್ತಿಕ್ (೨೬) ಕೊಲೆಯಾದ ಯುವಕ. ಹರಿಗೆ ಕೆಇಬಿ ಕ್ವಾಟ್ರಸ್ ಸಮೀಪ ಕೊಲೆ ನಡೆದಿದ್ದು, ನಿರ್ಜನ ಪ್ರದೇಶದಲಿ ಯುವಕನ ಶವ ಪತ್ತೆಯಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಇನ್ಸ್ಪೆಕ್ಟರ್ ಸಂಜೀವ್ ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Ad Widget

Related posts

ಹಾಸ್ಟೆಲ್‌ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ, ಆಡಳಿತ ವ್ಯವಸ್ಥೆ ವಿರುದ್ದ ಹರಿಹಾಯ್ದ ವಿದ್ಯಾರ್ಥಿನಿಯರು

Malenadu Mirror Desk

ವಾಣಿಜ್ಯ ಮತ್ತುಕೈಗಾರಿಕಾ ಸಂಘದ ಸದಸ್ಯತ್ವ ಹೆಚ್ಚಳಕ್ಕೆ ಚಿಂತನೆ

Malenadu Mirror Desk

ಮಾತೋಶ್ರೀ ಅಂಗಡಿ ಭಸ್ಮ: ಸಚಿವರ ಭೇಟಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.