Malenadu Mitra
ಜಿಲ್ಲೆ

ಸಂಸದರಿಂದ ಕಾಮಗಾರಿ ಪರಿಶೀಲನೆ

ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರು ಈ ಕಾಮಗಾರಿ ಪರಿಶೀಲನೆಯನ್ನು ಆಗಾಗ ಮಾಡುತ್ತಲೇ ಇದ್ದಾರೆ. ಭಾನುವಾರ ಬೆಳಗ್ಗೆ ಶಿವಮೊಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕಾಮಗಾರಿಯನ್ನು ಪರಿಶೀಲಿಸಿದರು. ರಿಂಗ್ ರೋಡ್ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳಬೇಕು. ಮತ್ತು ಕಾಮಗಾರಿ ಕಾರಣಕ್ಕೆ ಸಾರ್ವಜನಿಕರಿಗೆ ಓಡಾಟಕ್ಕೆ ತೊಂದರೆಯಾಗುವುದನ್ನು ತಪ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಲೋಕೋಪಯೋಗಿ ಇಲಾಖೆ ಎಂಜನಿಯರ್ ಕಿರಣ್, ಕೃಷ್ಣಾರೆಡ್ಡಿ ಮತ್ತಿತರರು ಹಾಜರಿದ್ದರು.

Ad Widget

Related posts

ತೀರ್ಥಹಳ್ಳಿಯ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನ : ಕರ್ತವ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್

Malenadu Mirror Desk

ಹುಲಿ & ಸಿಂಹಧಾಮಕ್ಕೆ ಬಂದ ನೂತನ ಅತಿಥಿಗಳು : ಪ್ರಾಣಿ ಪ್ರಭೇದಗಳ ಸಂಖ್ಯೆ 34ಕ್ಕೆ ಏರಿಕೆ

Malenadu Mirror Desk

ಪಾಲಿಕೆ ಆಯುಕ್ತರಿಗೆ ದಿಗ್ಭಂದನ : ಶಾಸಕರಿಂದ ಹಕ್ಕುಚ್ಯುತಿ ಮಂಡನೆಯ ಎಚ್ಚರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.