Malenadu Mitra
ಜಿಲ್ಲೆ

ಸಂಸದರಿಂದ ಕಾಮಗಾರಿ ಪರಿಶೀಲನೆ

ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರು ಈ ಕಾಮಗಾರಿ ಪರಿಶೀಲನೆಯನ್ನು ಆಗಾಗ ಮಾಡುತ್ತಲೇ ಇದ್ದಾರೆ. ಭಾನುವಾರ ಬೆಳಗ್ಗೆ ಶಿವಮೊಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕಾಮಗಾರಿಯನ್ನು ಪರಿಶೀಲಿಸಿದರು. ರಿಂಗ್ ರೋಡ್ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳಬೇಕು. ಮತ್ತು ಕಾಮಗಾರಿ ಕಾರಣಕ್ಕೆ ಸಾರ್ವಜನಿಕರಿಗೆ ಓಡಾಟಕ್ಕೆ ತೊಂದರೆಯಾಗುವುದನ್ನು ತಪ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಲೋಕೋಪಯೋಗಿ ಇಲಾಖೆ ಎಂಜನಿಯರ್ ಕಿರಣ್, ಕೃಷ್ಣಾರೆಡ್ಡಿ ಮತ್ತಿತರರು ಹಾಜರಿದ್ದರು.

Ad Widget

Related posts

ತುಂಗಾ ಚಾನಲ್ ನಲ್ಲಿ ಮುಳುಗಿದ್ದ ಬಾಲಕ ಶವವಾಗಿ ಪತ್ತೆ

Malenadu Mirror Desk

ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಟಿಟಿ ಢಿಕ್ಕಿ- ಹಲವರಿಗೆ ಗಾಯ

Malenadu Mirror Desk

ಅನ್ಯಾಯ ಖಂಡಿಸಲು ಪಕ್ಷ ಅಡ್ಡಿಯಾಗದು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.