Malenadu Mitra
ರಾಜಕೀಯರಾಜ್ಯ

ಜಾತಿ ಸಮೀಕ್ಷೆ ಅನುಷ್ಠಾನಕ್ಕೆ ಮನವಿ

ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಈ ದಿನಬೆಂಗಳೂರಿನಲ್ಲಿ ವಿದನಾಪರಿಷತ್ತಿನ ಮಾಜಿ ಸದಸ್ಯರಾದ ಆರ್. ಕೆ. ಸಿದ್ದರಾಮಣ್ಣ ನವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಶ್ರೀಯುತ ಜಯಪ್ರಕಾಶ್ ಹೆಗ್ಡೆ ಯವರನ್ನು ಬೇಟಿ ಮಾಡಿ ಹಿಂದಿನ ವರದಿಯನ್ನು ಅನುಷ್ಠಾನ ಗೊಳಿಸುವಂತೆ ಮನವಿ ನೀಡಲಾಯಿತು. ಅವರೊಂದಿಗೆ ಶಿವಮೊಗ್ಗ ಜಿಲ್ಲೆಯ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Ad Widget

Related posts

ಮಲೆನಾಡಲ್ಲಿ ಮಳೆ ಅಬ್ಬರ ಮೈದುಂಬಿದ ನದಿಗಳು ಜಲಾಶಯಗಳ ನೀರಿನ ಮಟ್ಟ ಏರಿಕೆ

Malenadu Mirror Desk

ಹಲವೆಡೆ ಬಡವರ ಬಂಧು ಬಂಗಾರಪ್ಪ ಸ್ಮರಣೆ
 ಮಧು ಬಂಗಾರಪ್ಪ ಅವರಿಂದ ಸಮಾಧಿಗೆ ಪೂಜೆ

Malenadu Mirror Desk

ಶಿಕ್ಷಣದಿಂದ ಸಮಾಜದ ಏಳಿಗೆ : ಡಾ ರಾಮಪ್ಪ, ಶಾಲೆಗಳಿಗೆ ಸುಣ್ಣಬಣ್ಣ, ಗ್ರಂಥಾಲಯಗಳಿಗೆ ಪುಸ್ತಕ ಕೊಡುಗೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.