Malenadu Mitra
ರಾಜಕೀಯರಾಜ್ಯ

ಜಾತಿ ಸಮೀಕ್ಷೆ ಅನುಷ್ಠಾನಕ್ಕೆ ಮನವಿ

ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಈ ದಿನಬೆಂಗಳೂರಿನಲ್ಲಿ ವಿದನಾಪರಿಷತ್ತಿನ ಮಾಜಿ ಸದಸ್ಯರಾದ ಆರ್. ಕೆ. ಸಿದ್ದರಾಮಣ್ಣ ನವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಶ್ರೀಯುತ ಜಯಪ್ರಕಾಶ್ ಹೆಗ್ಡೆ ಯವರನ್ನು ಬೇಟಿ ಮಾಡಿ ಹಿಂದಿನ ವರದಿಯನ್ನು ಅನುಷ್ಠಾನ ಗೊಳಿಸುವಂತೆ ಮನವಿ ನೀಡಲಾಯಿತು. ಅವರೊಂದಿಗೆ ಶಿವಮೊಗ್ಗ ಜಿಲ್ಲೆಯ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Ad Widget

Related posts

ಶಿವಮೊಗ್ಗ ಹಿಂದೂಮಹಾಸಭಾ ಗಣಪತಿ ಅದ್ಧೂರಿ ರಾಜಬೀದಿ ಉತ್ಸವ , ಸಹಸ್ರಾರು ಸಂಖ್ಯೆಯಲ್ಲಿ ನೆರೆದ ಭಕ್ತರು, ಕುಣಿದು ಸಂಭ್ರಮಿಸಿದ ಮಹಿಳೆಯರು, ಯುವಕರು

Malenadu Mirror Desk

ನಿಜನಾಯಕ ಬಂಗಾರಪ್ಪ, ಅವರ ಸ್ಥಾನ ತುಂಬುವ ವ್ಯಕ್ತಿ ದಶಕ ಕಳೆದರೂ ಸಿಕ್ಕಿಲ್ಲ

Malenadu Mirror Desk

ವ್ಯಕ್ತಿತ್ವ ಇರುವವರಿಂದ ಮಾತ್ರ ಕಟ್ಟುವ ಕೆಲಸ ಸಾಧ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.