Malenadu Mitra
ರಾಜ್ಯ

ಅಪಘಾತದ ಗಾಯಾಳುಗೆ ಆಪದ್ಭಾಂದವ ಬೇಳೂರು

ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಉಪಚರಿಸಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳಿಸುವ ಮೂಲಕ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ.
ಬುಧವಾರ ರಿಪ್ಪನ್‌ಪೇಟೆಯಲ್ಲಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬೇಳೂರು, ಆನಂದಪುರ ಮಾರ್ಗವಾಗಿ ಹೋಗುತ್ತಿರುವಾಗ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಪ್ರಭು ಎನ್ನುವವರು ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದರು. ತಕ್ಷಣ ಕಾರು ನಿಲ್ಲಿಸಿದ ಮಾಜಿ ಶಾಸಕರು ಗಾಯಾಳುವನ್ನು ಉಪಚರಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ಕಳಿಸಿಕೊಟ್ಟರು.

Ad Widget

Related posts

ಶಿಕಾರಿಪುರದಲ್ಲಿ ಸ್ವಾಭಿಮಾನದ ಚುನಾವಣೆ, ಜನರ ನಡುವೆ ಇದ್ದು ಅವರ ಸೇವೆ ಮಾಡುವೆ, ಪತ್ರಿಕಾ ಸಂವಾದದಲ್ಲಿ ಪಕ್ಷೇತರ ಅಭ್ಯರ್ಥಿ ನಾಗರಾಜ್ ಗೌಡ ಹೇಳಿಕೆ

Malenadu Mirror Desk

ಚಿತ್ರ ಬಿಡಿಸಿಕೊಡುವೆನೆಂದು ಚಿತ್ರಪಟವನ್ನೇ ಸೇರಿಬಿಟ್ಟೆಯಾ ಗೆಳೆಯ…

Malenadu Mirror Desk

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.