Malenadu Mitra
ಶಿವಮೊಗ್ಗಸಾಗರ

ಸಾಗರ ಕ್ಷೇತ್ರದಲ್ಲಿ ಹಾಲಪ್ಪರ ಭರದ ಪ್ರಚಾರ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗ್ರಾಮಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಎಂ.ಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕರಾದ ಹರತಾಳು ಹಾಲಪ್ಪ ಅವರು ಕ್ಷೇತ್ರದಲ್ಲಿ ಭರದಿಂದ ಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದ ಹಲವು ಕಡೆಗಳಲ್ಲಿ ಮುಖಂಡರುಗಳನ್ನು ಭೇಟಿ ಮಾಡುತ್ತಿರುವ ಅವರು, ಸರಕಾರದ ಸಾಧನೆ ಮತ್ತು ತಮ್ಮ ಅವಧಿಯಲ್ಲಿ ಕ್ಷೇತ್ರದಲ್ಲಿ ಆಗುತ್ತಿರುವ ಕೆಲಸಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು. ಗ್ರಾಮೀಣ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಶರಾವತಿ ಮುಳುಗಡೆ ಸಂಸತ್ರಸ್ಥರ ಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತಾವು ಮಾಡುತ್ತಿರುವ ಪ್ರಯತ್ನದ ಬಗ್ಗೆಯೂ ಆ ಭಾಗದ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

Ad Widget

Related posts

ವೀರಶೈವ ಸಮಾಜಕ್ಕೆ ಕಾಂಗ್ರೆಸ್ ನಿಂದ ದ್ರೋಹ: ಈಶ್ವರಪ್ಪ

Malenadu Mirror Desk

ಸಾಗರದ ಅಳಿಯಂದಿರಾದ ಸಚಿವದ್ವಯರಿಗೆ ಸನ್ಮಾನ

Malenadu Mirror Desk

ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮದ ಅಧ್ಯಯನದ ವಿಧಾನವನ್ನು ಹೊಂದಿದೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.