Malenadu Mitra
ಶಿವಮೊಗ್ಗಸಾಗರ

ಸಾಗರ ಕ್ಷೇತ್ರದಲ್ಲಿ ಹಾಲಪ್ಪರ ಭರದ ಪ್ರಚಾರ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗ್ರಾಮಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಎಂ.ಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕರಾದ ಹರತಾಳು ಹಾಲಪ್ಪ ಅವರು ಕ್ಷೇತ್ರದಲ್ಲಿ ಭರದಿಂದ ಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದ ಹಲವು ಕಡೆಗಳಲ್ಲಿ ಮುಖಂಡರುಗಳನ್ನು ಭೇಟಿ ಮಾಡುತ್ತಿರುವ ಅವರು, ಸರಕಾರದ ಸಾಧನೆ ಮತ್ತು ತಮ್ಮ ಅವಧಿಯಲ್ಲಿ ಕ್ಷೇತ್ರದಲ್ಲಿ ಆಗುತ್ತಿರುವ ಕೆಲಸಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು. ಗ್ರಾಮೀಣ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಶರಾವತಿ ಮುಳುಗಡೆ ಸಂಸತ್ರಸ್ಥರ ಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತಾವು ಮಾಡುತ್ತಿರುವ ಪ್ರಯತ್ನದ ಬಗ್ಗೆಯೂ ಆ ಭಾಗದ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

Ad Widget

Related posts

ಸರ್ವರ ಸಾಹಿತ್ಯ ಪರಿಷತ್‌ಗಾಗಿ ನನ್ನನ್ನು ಗೆಲ್ಲಿಸಿ, ಕಸಾಪ ಅಧ್ಯಕ್ಷ ಸ್ಪರ್ಧಾಳು ಶಿ.ಜು.ಪಾಶ ಮನವಿ

Malenadu Mirror Desk

ಈಶ್ವರಪ್ಪ ಸಿಎಂ ಆಗುವರೆ, ವಿನಯ್ ಗುರೂಜಿ ಭವಿಷ್ಯ ? ಯಡಿಯೂರಪ್ಪ ಜತೆ ಬಿಜೆಪಿ ಕಟ್ಟಿದ ರಾಯಣ್ಣಗೆ ಪಟ್ಟ ಸಿಗುವುದೆ?

Malenadu Mirror Desk

ಗೃಹ ಸಚಿವ ಸ್ಥಾನಕ್ಕೆ ತಕ್ಕ ಪ್ರಬುದ್ದತೆ ತೋರಿಸಿ: ಕಿಮ್ಮನೆ ಸಲಹೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.