Malenadu Mitra
ರಾಜ್ಯ

ಭದ್ರಾವತಿಗೆ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ. ಜನವರಿ ಹದಿನಾರು ಮತ್ತು ಹದಿನೇಳಕ್ಕೆ ರಾಜ್ಯ ಪ್ರವಾಸದಲ್ಲಿರುವ ಅವರು, ೧೬ ಕ್ಕೆ ಭದ್ರಾವತಿಯ ಕೇಂದ್ರೀಯ ಮೀಸಲು ಪಡೆ ಘಟಕ ವೀಕ್ಷಣೆ ಮಾಡುವರು. ೧೭ ಕ್ಕೆ ಹೊಸಪೇಟೆಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿಗಳು ತಿಳಿಸಿವೆ.

Ad Widget

Related posts

ಬಡವರಿಗೆ ಸಾಲ ನೀಡುವಲ್ಲಿ ಅಸಡ್ಡೆ ಬೇಡ : ಬಿ.ವೈ.ರಾಘವೇಂದ್ರ

Malenadu Mirror Desk

ಸಿಗಂದೂರು ಸಲಹಾ ಸಮಿತಿ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಸೂಚನೆ

Malenadu Mirror Desk

ಜ್ಞಾನ, ವಿಜ್ಞಾನ, ಕೈಗಾರಿಕಾ ಹೊಸ ಸಮಾಜ ಕಟ್ಟಿದವರು ನಾರಾಯಣಗುರು: ಡಾ.ಮೋಹನ್ ಚಂದ್ರಗುತ್ತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.