Malenadu Mitra
ಶಿವಮೊಗ್ಗ

ಯೋಗ ಮಾಡುವಾಗ ಹೃದಯಾಘಾತ: ಸಾವು

ನಿವೃತ್ತ ಕೃಷಿ ಅಧಿಕಾರಿ ಹಾಗೂ ಗೋಪಾಲಗೌಡ ನಿವಾಸಿಗಳ ಸಂಘದ ನಿರ್ದೇಶಕರಾಗಿದ್ದ ಎನ್.ಪರಸಪ್ಪ (72) ಯೋಗಾಸನ ಮಾಡುವಾಗಲೇ ನಿಧನರಾಗಿದ್ದಾರೆ.
ಮಂಗಳವಾರ ಬೆಳಗ್ಗೆ ಯೋಗಾಸನ ಮಾಡುವಾಗ ಹೃದಯಾಘಾತವಾಯಿತೆನ್ನಲಾಗಿದೆ. ಪರಸಪ್ಪ ನಿಧನಕ್ಕೆ ಸಂಘದ ಅಧ್ಯಕ್ಷ ಸತ್ಯನಾರಾಯಣ, ಕಾರ್ಯದರ್ಶಿ ಜಿ.ಡಿಮಂಜುನಾಥ್, ಎಚ್.ಬಿ.ಮಡಿವಾಳ,ಅಜ್ಜಪ್ಪ, ಮಂಜಪ್ಪ ಸೇವಗನ್ ಎಸ್.ಸಿ.ರಾಮಚಂದ್ರ, ಚಾತ್ರ, ಅಶೋಕ್ ಮಂಜುನಾಥ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Ad Widget

Related posts

ಸಂಘ, ಮೋದಿ ಆಶಯದಂತೆ ಮಾತಾಡಿದ್ದೇನೆ.ಈ ಬಾರಿ ಪಕ್ಷ ನಂಗೇ ಟಿಕೆಟ್ ನೀಡುತ್ತದೆ: ಆಯನೂರು ಮಂಜುನಾಥ್

Malenadu Mirror Desk

ಬಿ.ಎಸ್.ಎನ್.ಎಲ್ ನೆಟ್ವರ್ಕ್ ಸುಧಾರಣೆಗೆ ಆದ್ಯತೆ: ಸಂಸದ ರಾಘವೇಂದ್ರ, ಟವರ್ ನಿರ್ಮಾಣಕ್ಕೆ ಕೇಂದ್ರದಿಂದ ಮಂಜೂರಾತಿ

Malenadu Mirror Desk

ಪರೀಕ್ಷೆ ಬಿಟ್ಟು ಪೊಲೀಸರಿಗೆ ದೂರು ಕೊಟ್ಟ ನರ್ಸಿಂಗ್ ವಿದ್ಯಾರ್ಥಿಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.