Malenadu Mitra
ಶಿವಮೊಗ್ಗ

ಯೋಗ ಮಾಡುವಾಗ ಹೃದಯಾಘಾತ: ಸಾವು

ನಿವೃತ್ತ ಕೃಷಿ ಅಧಿಕಾರಿ ಹಾಗೂ ಗೋಪಾಲಗೌಡ ನಿವಾಸಿಗಳ ಸಂಘದ ನಿರ್ದೇಶಕರಾಗಿದ್ದ ಎನ್.ಪರಸಪ್ಪ (72) ಯೋಗಾಸನ ಮಾಡುವಾಗಲೇ ನಿಧನರಾಗಿದ್ದಾರೆ.
ಮಂಗಳವಾರ ಬೆಳಗ್ಗೆ ಯೋಗಾಸನ ಮಾಡುವಾಗ ಹೃದಯಾಘಾತವಾಯಿತೆನ್ನಲಾಗಿದೆ. ಪರಸಪ್ಪ ನಿಧನಕ್ಕೆ ಸಂಘದ ಅಧ್ಯಕ್ಷ ಸತ್ಯನಾರಾಯಣ, ಕಾರ್ಯದರ್ಶಿ ಜಿ.ಡಿಮಂಜುನಾಥ್, ಎಚ್.ಬಿ.ಮಡಿವಾಳ,ಅಜ್ಜಪ್ಪ, ಮಂಜಪ್ಪ ಸೇವಗನ್ ಎಸ್.ಸಿ.ರಾಮಚಂದ್ರ, ಚಾತ್ರ, ಅಶೋಕ್ ಮಂಜುನಾಥ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Ad Widget

Related posts

ಮಳೆ ಬರುವ ಮುಂಚೆ ನಗರದ ಸ್ಮಾರ್ಟ್ ಕಾಮಗಾರಿ ಪೂರ್ಣ

Malenadu Mirror Desk

ಮಂಜುನಾಥ ಗೌಡರ ಅವದಿಯ ಅವ್ಯವಹಾರದ ತನಿಖೆ ಸಿಬಿಐಗೆ : ಡಿಸಿಸಿ ಬ್ಯಾಂಕ್ ನಿರ್ಣಯ

Malenadu Mirror Desk

ಹೋರಾಟಗಾರರ ತ್ಯಾಗದ ಫಲವಾಗಿ ಸ್ವಾತಂತ್ರ್ಯ ಧಕ್ಕಿದೆ, ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಸಚಿವ ಮಧು ಬಂಗಾರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.