Malenadu Mitra
ಶಿವಮೊಗ್ಗ

ಯೋಗ ಮಾಡುವಾಗ ಹೃದಯಾಘಾತ: ಸಾವು

ನಿವೃತ್ತ ಕೃಷಿ ಅಧಿಕಾರಿ ಹಾಗೂ ಗೋಪಾಲಗೌಡ ನಿವಾಸಿಗಳ ಸಂಘದ ನಿರ್ದೇಶಕರಾಗಿದ್ದ ಎನ್.ಪರಸಪ್ಪ (72) ಯೋಗಾಸನ ಮಾಡುವಾಗಲೇ ನಿಧನರಾಗಿದ್ದಾರೆ.
ಮಂಗಳವಾರ ಬೆಳಗ್ಗೆ ಯೋಗಾಸನ ಮಾಡುವಾಗ ಹೃದಯಾಘಾತವಾಯಿತೆನ್ನಲಾಗಿದೆ. ಪರಸಪ್ಪ ನಿಧನಕ್ಕೆ ಸಂಘದ ಅಧ್ಯಕ್ಷ ಸತ್ಯನಾರಾಯಣ, ಕಾರ್ಯದರ್ಶಿ ಜಿ.ಡಿಮಂಜುನಾಥ್, ಎಚ್.ಬಿ.ಮಡಿವಾಳ,ಅಜ್ಜಪ್ಪ, ಮಂಜಪ್ಪ ಸೇವಗನ್ ಎಸ್.ಸಿ.ರಾಮಚಂದ್ರ, ಚಾತ್ರ, ಅಶೋಕ್ ಮಂಜುನಾಥ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Ad Widget

Related posts

ಶಾಸಕ ಹಾಲಪ್ಪ ಜನ್ಮದಿನಾಚರಣೆ

Malenadu Mirror Desk

ನಾನು ಜನರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವೆ: ಡಾ.ಸೆಲ್ವಮಣಿ

Malenadu Mirror Desk

ಮಾದರಿ ಶಿವಮೊಗ್ಗ ನಿರ್ಮಾಣಕ್ಕೆ ಕ್ರಮ : ಪತ್ರಿಕಾಗೋಷ್ಠಿಯಲ್ಲಿ ಉಸ್ತುವಾರಿ ಸಚಿವ ನಾರಾಯಣಗೌಡ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.