Malenadu Mitra
ಶಿವಮೊಗ್ಗ

ಯೋಗ ಮಾಡುವಾಗ ಹೃದಯಾಘಾತ: ಸಾವು

ನಿವೃತ್ತ ಕೃಷಿ ಅಧಿಕಾರಿ ಹಾಗೂ ಗೋಪಾಲಗೌಡ ನಿವಾಸಿಗಳ ಸಂಘದ ನಿರ್ದೇಶಕರಾಗಿದ್ದ ಎನ್.ಪರಸಪ್ಪ (72) ಯೋಗಾಸನ ಮಾಡುವಾಗಲೇ ನಿಧನರಾಗಿದ್ದಾರೆ.
ಮಂಗಳವಾರ ಬೆಳಗ್ಗೆ ಯೋಗಾಸನ ಮಾಡುವಾಗ ಹೃದಯಾಘಾತವಾಯಿತೆನ್ನಲಾಗಿದೆ. ಪರಸಪ್ಪ ನಿಧನಕ್ಕೆ ಸಂಘದ ಅಧ್ಯಕ್ಷ ಸತ್ಯನಾರಾಯಣ, ಕಾರ್ಯದರ್ಶಿ ಜಿ.ಡಿಮಂಜುನಾಥ್, ಎಚ್.ಬಿ.ಮಡಿವಾಳ,ಅಜ್ಜಪ್ಪ, ಮಂಜಪ್ಪ ಸೇವಗನ್ ಎಸ್.ಸಿ.ರಾಮಚಂದ್ರ, ಚಾತ್ರ, ಅಶೋಕ್ ಮಂಜುನಾಥ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Ad Widget

Related posts

ಭೂಮಿ ಹಕ್ಕು: ಸಚಿವರ ಭರವಸೆ ನಡುವೆ 7ನೇ ದಿನವೂ ಮುಂದುವರಿದ ರೈತರ ಪ್ರತಿಭಟನೆ

Malenadu Mirror Desk

ಸಕ್ರೆಬೈಲಿನಲ್ಲಿ ಪುನೀತ್ ಶೂಟಿಂಗ್

Malenadu Mirror Desk

ಜನಸಂಖ್ಯೆ ಆಧಾರದಲ್ಲಿ ಅನುದಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.