Malenadu Mitra
ರಾಜ್ಯ

ಗೋಹತ್ಯೆ ಕಾಯ್ದೆಗೆ ಸಹಿ ಬೇಡ

ರಾಜ್ಯ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ಸಹಿಹಾಕಬಾರದು ಎಂದು ರಾಜ್ಯಪಾಲರಿಗೆ ಎಸ್‍ಡಿಪಿಐ ಮನವಿ ಮಾಡಿದೆ.
ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಸಂಘಟನೆಯೂ ಗೋಹತ್ಯೆ ನಿಷೇಧ ಕಾನೂನು ಕೃಷಿ, ದಲಿತ ಹಾಗೂ ಸಂವಿಧಾನ ವಿರೋಧಿಯಾಗಿದೆ. ರಾಜಕೀಯ ಉದ್ದೇಶಿದ ಕಾಯ್ದೆಗೆ ರಾಜ್ಯಪಾಲರು ಸಹಿಹಾಕಬಾರದು ಎಂದು ಮನವಿಯಲ್ಲಿ ಕೋರಲಾಗಿದೆ. ಈ ಸಂದರ್ಭ ಸಂಘಟನೆ ಜಿಲ್ಲಾ ಅಧ್ಯಕ್ಷ ಸಲೀಂ ಖಾನ್, ಕಾರ್ಯದರ್ಶಿ ಅಲ್ಲಾಭಕ್ಸ್, ಮುಜೀಬ್, ಇಮ್ರಾಣ್, ಜಾವೇದ್ ಬೇಗ್ ಮತ್ತಿತರರು ಇದ್ದರು.

Ad Widget

Related posts

ನಕ್ಸಲ್ ಭಾದಿತ ಪ್ರದೇಶಚುನಾವಣೆ ಬಹಿಷ್ಕಾರ

Malenadu Mirror Desk

ಮಾನವ ಸಂಪನ್ಮೂಲ ಸರಬರಾಜು ಸಂಸ್ಥೆಗಳ ಆಡಳಿತ ವ್ಯವಸ್ಥೆ ಪರಿಶೀಲಿಸಿ : ಡಾ|| ಆರ್.ಸೆಲ್ವಮಣಿ

Malenadu Mirror Desk

ನಿವೃತ್ತ ಅಧಿಕಾರಿಗಳಿಗೆ ಅವಕಾಶ:ಯುವ ವಿದ್ಯಾವಂತರಿಗೆ ಅನ್ಯಾಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.