Malenadu Mitra
ರಾಜ್ಯ

ಗೋಹತ್ಯೆ ಕಾಯ್ದೆಗೆ ಸಹಿ ಬೇಡ

ರಾಜ್ಯ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ಸಹಿಹಾಕಬಾರದು ಎಂದು ರಾಜ್ಯಪಾಲರಿಗೆ ಎಸ್‍ಡಿಪಿಐ ಮನವಿ ಮಾಡಿದೆ.
ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಸಂಘಟನೆಯೂ ಗೋಹತ್ಯೆ ನಿಷೇಧ ಕಾನೂನು ಕೃಷಿ, ದಲಿತ ಹಾಗೂ ಸಂವಿಧಾನ ವಿರೋಧಿಯಾಗಿದೆ. ರಾಜಕೀಯ ಉದ್ದೇಶಿದ ಕಾಯ್ದೆಗೆ ರಾಜ್ಯಪಾಲರು ಸಹಿಹಾಕಬಾರದು ಎಂದು ಮನವಿಯಲ್ಲಿ ಕೋರಲಾಗಿದೆ. ಈ ಸಂದರ್ಭ ಸಂಘಟನೆ ಜಿಲ್ಲಾ ಅಧ್ಯಕ್ಷ ಸಲೀಂ ಖಾನ್, ಕಾರ್ಯದರ್ಶಿ ಅಲ್ಲಾಭಕ್ಸ್, ಮುಜೀಬ್, ಇಮ್ರಾಣ್, ಜಾವೇದ್ ಬೇಗ್ ಮತ್ತಿತರರು ಇದ್ದರು.

Ad Widget

Related posts

ಕುಮಾರ್ ಬಂಗಾರಪ್ಪ ಹುಟ್ಟುಹಬ್ಬ, ಅಭಿಮಾನಿಗಳಿಂದ ಶುಭಾಶಯ

Malenadu Mirror Desk

ಶಿಕ್ಷಣದಿಂದ ಮಾತ್ರ ಈಡಿಗರ ಅಭ್ಯುದಯ: ರೇಣುಕಾನಂದ ಸ್ವಾಮೀಜಿ

Malenadu Mirror Desk

ರೈತರ ಪಂಪ್‌ಸೆಟ್‌ಗಳಿಗೆ ಹಗಲು ವಿದ್ಯುತ್ ಕೊಡಲು ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.