Malenadu Mitra
ಗ್ರಾಮಾಯಣಶಿವಮೊಗ್ಗಸಾಗರಸೊರಬ

ಗೆದ್ದವರ ಅಬ್ಬರ ಹಾರ ತುರಾಯಿ ಸಂಭ್ರಮ

ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ಹೊರಬರುತ್ತಿದ್ದಂತೆ ವಿಜಯಶಾಲಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಗೆದ್ದವರು ತಮ್ಮ ಬೆಂಬಲಿಗರೊಂದಿಗೆ ಸಂತಸ ಹಂಚಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ತಮ್ಮ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ತಮ್ಮ ಚುನಾವಣಾ ಯಶಸ್ಸಿಗೆ ಬೀಗುವ ದೃಶ್ಯ ಎಲ್ಲೆಡೆ ಕಂಡು ಬಂದಿದೆ, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿಯೂ ಒಂದೊಂದಾಗಿ ಫಲಿತಾಂಶ ಹೊರಬರುತ್ತಿದ್ದಂತೆ ಎಣಿಕೆ ಕೇಂದ್ರದ ಹೊರಗೆ ಜೈಕಾರ, ಹಾರತುರಾಯಿಗಳ ಅಬ್ಬರ ಜೋರಾಗಿದೆ.

Ad Widget

Related posts

ಭಯ ಮತ್ತು ಅನುಮಾನದಿಂದ ಹೊರಬರಲು ಬಸವತತ್ವವೇ ದಾರಿ, ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅಭಿಪ್ರಾಯ

Malenadu Mirror Desk

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು  ಅಗತ್ಯ ಕ್ರಮ ಕೈಗೊಳ್ಳಿ ; ಮಧು ಬಂಗಾರಪ್ಪ

Malenadu Mirror Desk

ಈಡಿಗ ಸಮುದಾಯದ ಮಠಗಳಿಂದ ಸಮಾಜಮುಖಿ ಕೆಲಸಕರ್ನಾಟಕ ಪ್ರದೇಶ ಈಡಿಗ ಸಂಘದ ಪ್ರಮುಖರನ್ನು ಗೌರವಿಸಿದ ರೇಣುಕಾನಂದ ಸ್ವಾಮೀಜಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.