Malenadu Mitra
ರಾಜ್ಯ

ಆಸೆ ಇದೆ, ಪಕ್ಷ ಹೇಳ್ಬೇಕಲ್ಲ ?

ಶಿವಮೊಗ್ಗ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇದೆ ಆದರೆ ಪಕ್ಷ ಸಮ್ಮತಿಸಬೇಕೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದರು.
ಶನಿವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅಪೇಕ್ಷೆ ಹೊಂದಿದ್ದಾರೆ. ನನಗೂ ಚುನಾವಣೆಗೆ ಸ್ಪರ್ಧಿಸುವ ಇಚ್ಚೆ ಇದೆ. ಆದರೆ ಪಕ್ಷದ ನಿರ್ಣಯವೇ ಅಂತಿಮ, ಅದಕ್ಕೆ ಯಾವತ್ತೂ ಬದ್ಧವಾಗಿರುತ್ತೇನೆ. ಪಕ್ಷ ವಹಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದರು.

Ad Widget

Related posts

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 14,41,833 ಅರ್ಹ ಮತದಾರರು

Malenadu Mirror Desk

ವಿಧಾನ ಸಭೆಗೆ ಸ್ಪರ್ಧಿಸಲ್ಲ: ಸಂಸದ

Malenadu Mirror Desk

ಚಳವಳಿಯ ಕುಲುಮೆಯಲ್ಲಿ ಅರಳಿದ ಹೂವು ಕಾಗೋಡು, ಅಭಿನಂದನಾ ಸಮಾರಂಭದಲ್ಲಿ ಮುತ್ಸದ್ದಿ ರಾಜಕಾರಣಿಯನ್ನು ಕೊಂಡಾಡಿದ ಗಣ್ಯರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.