Malenadu Mitra
ರಾಜ್ಯ

ಆಸೆ ಇದೆ, ಪಕ್ಷ ಹೇಳ್ಬೇಕಲ್ಲ ?

ಶಿವಮೊಗ್ಗ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇದೆ ಆದರೆ ಪಕ್ಷ ಸಮ್ಮತಿಸಬೇಕೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದರು.
ಶನಿವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅಪೇಕ್ಷೆ ಹೊಂದಿದ್ದಾರೆ. ನನಗೂ ಚುನಾವಣೆಗೆ ಸ್ಪರ್ಧಿಸುವ ಇಚ್ಚೆ ಇದೆ. ಆದರೆ ಪಕ್ಷದ ನಿರ್ಣಯವೇ ಅಂತಿಮ, ಅದಕ್ಕೆ ಯಾವತ್ತೂ ಬದ್ಧವಾಗಿರುತ್ತೇನೆ. ಪಕ್ಷ ವಹಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದರು.

Ad Widget

Related posts

ಫ್ಲೆಕ್ಸ್ ಗಲಾಟೆ ಚಾಕು ಇರಿತ ಒಬ್ಬನಿಗೆ ಮಾತ್ರ, ಅಮಾಯಕನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು, ನಗರಾದ್ಯಂತ ಮೂರು ದಿನ ನಿಷೇದಾಜ್ಞೆ, ಶಾಲೆಗಳಿಗೆ ಮಂಗಳವಾರ ರಜೆ

Malenadu Mirror Desk

ಪೆಸೆಟ್ ಕಾಲೇಜು ಬಳಿ ಬಂದ ಕಾಡಾನೆ !…

Malenadu Mirror Desk

ತುಮರಿ ಸಮೀಪ ಮೈಸೂರು ಜಿಲ್ಲೆ ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ, ಹತ್ತು ಮಕ್ಕಳಿಗೆ ಗಾಯ, ನೆರವಿಗೆ ಬಂದು ಮಾನವೀಯತೆ ಮೆರೆದ ಸ್ಥಳೀಯ ನಿವಾಸಿಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.