Malenadu Mitra
ಜಿಲ್ಲೆರಾಜಕೀಯಶಿವಮೊಗ್ಗ

ಬಿಜೆಪಿ ಒಬಿಸಿ ಮೋರ್ಚಾ ಸಭೆ

ಶಿವಮೊಗ್ಗದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ ನಡೆಯಿತು. ಮೋರ್ಚಾದ ರಾಜ್ಯಾಧ್ಯಕ್ಷರಾದ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಉದ್ಘಾಸಿದರು. ಜಿಲ್ಲಾಧ್ಯಕ್ಷ ಸಿ.ಎಚ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಬೋಜರಾಜು, ಅರುಣ್ ಕುಮಾರ್, ಉಮೇಶ್ ಮತ್ತಿತರರು ಹಾಜರಿದ್ದರು.

Ad Widget

Related posts

ಶಿವಮೊಗ್ಗ ಚಾಕು ಇರಿತದ ಆರೋಪಿಗೆ ಗುಂಡೇಟು ನಾಲ್ರರ ಬಂಧನ

Malenadu Mirror Desk

ಮೆಗ್ಗಾನ್ ವೈದ್ಯಕೀಯ ವ್ಯವಸ್ಥೆ ಸುಧಾರಣೆಗೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

ಪಾಲಿಕೆ ಆಯುಕ್ತರಿಗೆ ದಿಗ್ಭಂದನ : ಶಾಸಕರಿಂದ ಹಕ್ಕುಚ್ಯುತಿ ಮಂಡನೆಯ ಎಚ್ಚರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.