Malenadu Mitra
ರಾಜಕೀಯರಾಜ್ಯ

ಶಿಕಾರಿಪುರದಲ್ಲಿ ಕುರುಬ ಸಮಾಜದ ಸಮಾವೇಶ

ಕುರುಬ ಸಮಾಜವನ್ನು ಎಸ್ಟಿಗೆ ವರ್ಗಕ್ಕೆ ಸೇರಿಸಬೇಕೆಂಬ ಹೋರಾಟದ ಶಿವಮೊಗ್ಗ-ಚಿಕ್ಕಮಗಳೂರು ವಿಭಾಗ ಮಟ್ಟದ ಸಮಾವೇಶ ಶಿಕಾರಿಪುರದಲ್ಲಿ ಗುರುವಾರ ನಡೆಯಿತು. ಕುರುಬ ಸಮಾಜದ ಈಶ್ವರಾನಂದಪುರ ಸ್ವಾಮೀಜಿ, ನಿರಂಜನಾನಂದಪುರಿ ಸ್ವಾಮೀಜಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಎಂ.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್,ಕೆ.ಇ.ಕಾಂತೇಶ್, ಸ್ಥಳೀಯ ಮುಖಂಡರಾದ ಎಸ್.ಪಿ.ಶೇಷಾದ್ರಿ, ಪಾಲಾಕ್ಷಿ, ಗೋಣಿ ಮಾಲತೇಶ್, ಹೋರಾಟ ಸಮಿತಿಯ ಮುಕುಡಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು


Ad Widget

Related posts

ಸ್ಥಳೀಯ ಸಂಸ್ಥೆಗಳ ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಉತ್ತಮ ಶ್ರೇಯಾಂಕ

Malenadu Mirror Desk

ಜೂನ್ 1 ರಿಂದ ಆಯುಷ್ ವೈದ್ಯಾಧಿಕಾರಿಗಳ ಪ್ರತಿಭಟನೆ

Malenadu Mirror Desk

ಇಂದು ಶಿವಮೊಗ್ಗಕ್ಕೆ ಸಿಎಂ 3 ದಿನಗಳ ಮಹತ್ವದ ಮೀಟಿಂಗ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.