Malenadu Mitra
ರಾಜಕೀಯರಾಜ್ಯ

ಶಿಕಾರಿಪುರದಲ್ಲಿ ಕುರುಬ ಸಮಾಜದ ಸಮಾವೇಶ

ಕುರುಬ ಸಮಾಜವನ್ನು ಎಸ್ಟಿಗೆ ವರ್ಗಕ್ಕೆ ಸೇರಿಸಬೇಕೆಂಬ ಹೋರಾಟದ ಶಿವಮೊಗ್ಗ-ಚಿಕ್ಕಮಗಳೂರು ವಿಭಾಗ ಮಟ್ಟದ ಸಮಾವೇಶ ಶಿಕಾರಿಪುರದಲ್ಲಿ ಗುರುವಾರ ನಡೆಯಿತು. ಕುರುಬ ಸಮಾಜದ ಈಶ್ವರಾನಂದಪುರ ಸ್ವಾಮೀಜಿ, ನಿರಂಜನಾನಂದಪುರಿ ಸ್ವಾಮೀಜಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಎಂ.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್,ಕೆ.ಇ.ಕಾಂತೇಶ್, ಸ್ಥಳೀಯ ಮುಖಂಡರಾದ ಎಸ್.ಪಿ.ಶೇಷಾದ್ರಿ, ಪಾಲಾಕ್ಷಿ, ಗೋಣಿ ಮಾಲತೇಶ್, ಹೋರಾಟ ಸಮಿತಿಯ ಮುಕುಡಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು


Ad Widget

Related posts

ಸಡಗರದ ಆಯುಧ ಪೂಜೆ, ಅಂಬಾರಿ ಹೊರಲಿರುವ ಸಾಗರ್

Malenadu Mirror Desk

ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ, ಆಯುಷ್ ವಿವಿ

Malenadu Mirror Desk

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಸ್, ಶಿಕ್ಷಣ ಇಲಾಖೆ ಅಧಿಕಾರಿಗಳ ಮನವೊಲಿಕೆಗೆ ಕರಗದ ವಿದ್ಯಾರ್ಥಿನಿಯರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.