Malenadu Mitra
ರಾಜ್ಯ ಶಿವಮೊಗ್ಗ ಸಾಗರ

ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತ ಸಭೆ

ಸಾಗರ ತಾಲೂಕು ಕಚೇರಿಯಲ್ಲಿ ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆ ಕುರಿತು ಶಾಸಕ ಹಾಲಪ್ಪ ಅವರು ವಿಶೇಷಾಧಿಕಾರಿ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಳುಗಡೆ ಸಂತ್ರಸ್ಥರ ಭೂಮಿ ಕುರಿತಾದ ಸಮಸ್ಯೆಗಳ ಪರಿಶೀಲನಾ ತಂಡದಿಂದ ಮಾಹಿತಿ ಸಂಗ್ರಹಿಸಲಾಯಿತು. ಸಭೆಯಲ್ಲಿ ತಹಶೀಲ್ದಾರ್ ಹಾಗೂ ರೆವೆನ್ಯೂ ಇಲಾಖೆ ಸಿಬ್ಬಂದಿಗಳು ಹಾಝರಿದ್ದರು.

Ad Widget

Related posts

ಈಶ್ವರಪ್ಪರ ರಾಜಕಾರಣಕ್ಕೆ ಹಿಂದೂಗಳ ಬಲಿಯಾಗಬೇಕಾ : ಕಾಂಗ್ರೆಸ್ ವಕ್ತಾರ ಕೆಬಿಪಿ ಪ್ರಶ್ನೆ

Malenadu Mirror Desk

ಪತ್ರಕರ್ತರಿಗೆ ಬದ್ಧತೆ, ಉದ್ಯಮಕ್ಕೆ ವಿಶ್ವಾಸಾರ್ಹತೆ ಮುಖ್ಯ
ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿ ಮಾತನಾಡಿದ ವಾರ್ತಾಇಲಾಖೆ ನಿರ್ದೇಶಕ ಮುರಳೀಧರ್

Malenadu Mirror Desk

ಕುಮಾರ್ ಬಂಗಾರಪ್ಪ ಗೆದ್ದರೆ ಸಚಿವರಾಗ್ತಾರೆ: ಯಡಿಯೂರಪ್ಪ, ಆನವಟ್ಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಯಿಂದ ಪ್ರಚಾರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.