Malenadu Mitra
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತ ಸಭೆ

ಸಾಗರ ತಾಲೂಕು ಕಚೇರಿಯಲ್ಲಿ ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆ ಕುರಿತು ಶಾಸಕ ಹಾಲಪ್ಪ ಅವರು ವಿಶೇಷಾಧಿಕಾರಿ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಳುಗಡೆ ಸಂತ್ರಸ್ಥರ ಭೂಮಿ ಕುರಿತಾದ ಸಮಸ್ಯೆಗಳ ಪರಿಶೀಲನಾ ತಂಡದಿಂದ ಮಾಹಿತಿ ಸಂಗ್ರಹಿಸಲಾಯಿತು. ಸಭೆಯಲ್ಲಿ ತಹಶೀಲ್ದಾರ್ ಹಾಗೂ ರೆವೆನ್ಯೂ ಇಲಾಖೆ ಸಿಬ್ಬಂದಿಗಳು ಹಾಝರಿದ್ದರು.

Ad Widget

Related posts

ಸರ್ವೋತ್ತಮ ಪ್ರಶಸ್ತಿ ಪ್ರದಾನ,ಎಪ್ರಿಲ್ 21ರಂದು ಸರ್ಕಾರಿ ನೌಕರರ ದಿನಾಚರಣೆ

Malenadu Mirror Desk

ಏ.7 ಕ್ಕೆ ಹುರಳಿಯಲ್ಲಿ ಶ್ರಮದಾನ: ಭಾಗವಹಿಸಲು ಶಿಕ್ಷಣ ಸಚಿವರಿಂದ ಕರೆ

ವಿಮಾನ ನಿಲ್ದಾಣಕ್ಕೆರಾಷ್ಟ್ರಕವಿ ಕುವೆಂಪು ಹೆಸರಿಡಲು ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.