Malenadu Mitra
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತ ಸಭೆ

ಸಾಗರ ತಾಲೂಕು ಕಚೇರಿಯಲ್ಲಿ ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆ ಕುರಿತು ಶಾಸಕ ಹಾಲಪ್ಪ ಅವರು ವಿಶೇಷಾಧಿಕಾರಿ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಳುಗಡೆ ಸಂತ್ರಸ್ಥರ ಭೂಮಿ ಕುರಿತಾದ ಸಮಸ್ಯೆಗಳ ಪರಿಶೀಲನಾ ತಂಡದಿಂದ ಮಾಹಿತಿ ಸಂಗ್ರಹಿಸಲಾಯಿತು. ಸಭೆಯಲ್ಲಿ ತಹಶೀಲ್ದಾರ್ ಹಾಗೂ ರೆವೆನ್ಯೂ ಇಲಾಖೆ ಸಿಬ್ಬಂದಿಗಳು ಹಾಝರಿದ್ದರು.

Ad Widget

Related posts

ತೆರಿಗೆ ಹೆಚ್ಚಳ ವಿರೋಧಿಸಿ ಕರಪತ್ರ

Malenadu Mirror Desk

ಕಾನೂನು ತಿದ್ದುಪಡಿ ಆಗುವವರೆಗೆ ಅರಣ್ಯ ಸಮಿತಿ ಸಭೆ ಮುಂದೂಡಿ : ಮನವಿ

Malenadu Mirror Desk

ಕೋವಿಡ್ ನಿಯಂತ್ರಣಕ್ಕೆ ಗ್ರಾಮೀಣ ಮಟ್ಟದಲ್ಲಿ ಟಾಸ್ಕ್‌ಫೋರ್ಸ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.