Malenadu Mitra
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತ ಸಭೆ

ಸಾಗರ ತಾಲೂಕು ಕಚೇರಿಯಲ್ಲಿ ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆ ಕುರಿತು ಶಾಸಕ ಹಾಲಪ್ಪ ಅವರು ವಿಶೇಷಾಧಿಕಾರಿ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಳುಗಡೆ ಸಂತ್ರಸ್ಥರ ಭೂಮಿ ಕುರಿತಾದ ಸಮಸ್ಯೆಗಳ ಪರಿಶೀಲನಾ ತಂಡದಿಂದ ಮಾಹಿತಿ ಸಂಗ್ರಹಿಸಲಾಯಿತು. ಸಭೆಯಲ್ಲಿ ತಹಶೀಲ್ದಾರ್ ಹಾಗೂ ರೆವೆನ್ಯೂ ಇಲಾಖೆ ಸಿಬ್ಬಂದಿಗಳು ಹಾಝರಿದ್ದರು.

Ad Widget

Related posts

ಶಿವಮೊಗ್ಗದಲ್ಲಿ 1000 ತಲುಪಿದ ಕೊರೊನ ಸಾವು

Malenadu Mirror Desk

ಒಂದೇ ಒಂದು ಗುಡಿಸಲು ವಿದ್ಯುತ್ ಸಂಪರ್ಕ ರಹಿತರಾಗಿರಬಾರದು: ಗೃಹಸಚಿವ ಆರಗ ಜ್ಞಾನೇಂದ್ರ, ಖಡಕ್ ಎಚ್ಚರಿಕೆ

Malenadu Mirror Desk

ಪರೀಕ್ಷಾ ಶುಲ್ಕ ಹೆಚ್ಚಳ : ಕುಲಪತಿಗಳಿಗೆ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.