Malenadu Mitra
ರಾಜ್ಯಶಿವಮೊಗ್ಗಸಾಗರಹೊಸನಗರ

ಕೃಷ್ಣಮೂರ್ತಿಅವರಿಗೆ ಚುನಾವಣೆ ಆಯೋಗದ ಪ್ರಶಸ್ತಿ

ಕಾರವಾರ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ ಕೇಂದ್ರ ಚುನಾವಣಾ ಆಯೋಗ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಚುನಾವಣೆ ಕರ್ತವ್ಯದಲ್ಲಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಮಾದರಿ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಸಾಗರ ತಾಲೂಕು ಮಂಡಗಳಲೆಯವರಾದ ಕೃಷ್ಣಮೂರ್ತಿ ಅವರು ಶಿವಮೊಗ್ಗ ಹಾಗೂ ಪುತ್ತೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಪ್ರೀತಿಗಳಿಸಿದ್ದರು. ಪ್ರಸ್ತುತ ಅವರು ಕಾರವಾರ ಎಡಿಸಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ

Ad Widget

Related posts

ಕಾರ್‍ಯಕರ್ತರ ಶ್ರಮಕ್ಕೆ ಬೆಲೆ

Malenadu Mirror Desk

ಮಕ್ಕಳ ಶಿಕ್ಷಣದಲ್ಲಿ ಸೂಕ್ಷ್ಮ, ಎಚ್ಚರಿಕೆಯ ಹೆಜ್ಜೆ ಅಗತ್ಯ, ಶಿವಮೊಗ್ಗದಲ್ಲಿ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk

6 ಲಕ್ಷ ಹಳ್ಳಿಗಳಿಗೆ ಡಿಜಿಟಲ್ ನೆಟ್ವರ್ಕ್ : ರಾಜೀವ್ ಚಂದ್ರಶೇಖರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.