Malenadu Mitra
ರಾಜ್ಯಶಿವಮೊಗ್ಗಸಾಗರಹೊಸನಗರ

ಕೃಷ್ಣಮೂರ್ತಿಅವರಿಗೆ ಚುನಾವಣೆ ಆಯೋಗದ ಪ್ರಶಸ್ತಿ

ಕಾರವಾರ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ ಕೇಂದ್ರ ಚುನಾವಣಾ ಆಯೋಗ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಚುನಾವಣೆ ಕರ್ತವ್ಯದಲ್ಲಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಮಾದರಿ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಸಾಗರ ತಾಲೂಕು ಮಂಡಗಳಲೆಯವರಾದ ಕೃಷ್ಣಮೂರ್ತಿ ಅವರು ಶಿವಮೊಗ್ಗ ಹಾಗೂ ಪುತ್ತೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಪ್ರೀತಿಗಳಿಸಿದ್ದರು. ಪ್ರಸ್ತುತ ಅವರು ಕಾರವಾರ ಎಡಿಸಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ

Ad Widget

Related posts

ಮುಸ್ಲಿಮರಿಗೆ  ಸೌಲಭ್ಯ ನೀಡಿಲ್ಲ ಎಂದಾದರೆ ರಾಜಕೀಯ ನಿವೃತ್ತಿ,
ಶಿಕಾರಿಪುರಕ್ಕೆ ಪರಿವಾರ ಸಮೇತ ಬಂದ ಯಡಿಯೂರಪ್ಪ., ಮುಸ್ಲಿಮರು, ಬಂಜಾರರ ಮನವೊಲಿಕೆ, ಮಗನ ಪರ ವಕಾಲತು

Malenadu Mirror Desk

ಫೆ.8,9: ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ

Malenadu Mirror Desk

ಕಣ್ಣೂರು ಗ್ರಾಮದಲ್ಲಿ ಸ್ಪೋಟ : ಮನೆಗಳು ಬಿರುಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.