Malenadu Mitra
ರಾಜ್ಯಶಿವಮೊಗ್ಗ

ಬಸ್ ಡಿಕ್ಕಿ ; ಯುವಕ,ಯುವತಿ ಸಾವು

ಶಿವಮೊಗ್ಗ ಸಮೀಪದ ಮೇಲಿನ ಹನಸವಾಡಿ ಸಮೀಪ ಕಾರು ಹಿಂದಿಕ್ಕಲು ಹೋದ ಬೈಕ್ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಯುವಕ ಮತ್ತು ಯುವತಿ ದುರ್ಮರಣಕ್ಕೀಡಾದ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ.
ಹೊನ್ನಾಳಿ ತಾಲೂಕು ಬಾಗೋಡಿ ಗ್ರಾಮದ ರಘು ಹಾಗೂ ಸುಮ ಮೃತ ದುರ್ದೈವಿಗಳು. ಹನಸವಾಡಿ ಸಮೀಪ ಘಟನೆ ಸಂಭವಿಸಿದ್ದು, ಕಾರನ್ನು ಹಿಂದಿಕ್ಕಿ ಮುಂದೆ ಸಾಗುವಾಗ ದಾವಣೆಗೆರೆಗೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಗ್ರಾಮಾಂತರ ಸಿಪಿಐ ಹಾಗೂ ಕೆಎಸ್‌ಆರ್‌ಟಿಸಿ ಡಿಪೊ ಮ್ಯಾನೇಜರ್ ಭೇಟಿ ನೀಡಿದ್ದರು. ಗ್ರಾಮಾಂತರ ಠಾಣೆಯಲ್ಲ ದೂರು ದಾಖಲಾಗಿದೆ.

Ad Widget

Related posts

ಶಿಕಾರಿಪುರಕ್ಕೆ ಬೃಹತ್ ಏತ ನೀರಾವರಿ ಯೋಜನೆ ಒಂದು ಐತಿಹಾಸಿಕ ಕಾರ್ಯ, ಕ್ಷೇತ್ರದ ರೈತರ ಭೂಮಿಗೆ ನೀರುಣಿಸಿದ ಆಧುನಿಕ ಭಗೀರಥ ಯಡಿಯೂರಪ್ಪ ಹರ್ಷ

Malenadu Mirror Desk

ಸರಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ , ಏಪ್ರಿಲ್ 21ರಂದು ಸರಕಾರಿ ನೌಕರರ ದಿನಾಚರಣೆ

Malenadu Mirror Desk

ನೆಚ್ಚಿನ ಅಧಿಕಾರಿ ವರ್ಗಾವಣೆ, ಜೈಲು ಆವರಣದಲ್ಲೊಂದು ಭಾವುಕ ಕ್ಷಣ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.