Malenadu Mitra
ರಾಜ್ಯಶಿವಮೊಗ್ಗ

ಹೆಚ್ಚುವರಿ ಕೆಲಸ ಬೇಡ: ಅಂಗನವಾಡಿ ಕಾರ್ಯಕರ್ತೆಯರು

ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಮೀಕ್ಷೆ ನಡೆಸಲು ನಮ್ಮಿಂದ ಆಗುವುದಿಲ್ಲ ಎಂದು ಅಂಗನವಾಡಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಸರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೆ ಮಾಡಲು ಆದೇಶ ಹೊರಡಿಸಿರುವುದು ಅವೈಜ್ಞಾನಿಕವಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ಹತ್ತು ಹಲವು ಕೆಲಸಗಳನ್ನು ನಿಯೋಜಿಸಲಾಗಿದೆ. ಹೀಗಿರುವಾಗ ಮತ್ತೆ ಹೆಚ್ಚುವರಿ ಹೊರೆ ಬೇಡ. ಈ ಸಂಬಂಧ ನ್ಯಾಯ ಕೋರಿ ಕೋರ್ಟ್‌ಗೆ ಮನವಿ ಸಲ್ಲಿಸಲಾಗಿದೆ. ಅದು ಇತ್ಯರ್ಥವಾಗುವ ತನಕ ಸಮೀಕ್ಷೆ ಹೋಗದಂತೆ ತಡೆಯಬೇಕು ಎಂದು ಮನವಿ ಸಲ್ಲಿಸಲಾಯಿತು.

Ad Widget

Related posts

ಯುವಕನ ಕೊಲೆ, ಕಾರಣ ನಿಗೂಢ!

Malenadu Mirror Desk

ಹಿಜಾಬ್ ನಿಷೇಧ ವಾಪಾಸ್ ಪಡೆಯುವ ಹೇಳಿಕೆ ,ಸಿದ್ದರಾಮಯ್ಯ ಹುಚ್ಚು ದೊರೆ ಎಂದ ಕೆ.ಎಸ್ ಈಶ್ವರಪ್ಪ

Malenadu Mirror Desk

ಶಿವಮೊಗ್ಗ ಜಿಲ್ಲೆ ಕೃಷಿ ಕ್ಲಸ್ಟರ್ ಆಗಿ ಹೊರಹೊಮ್ಮಬೇಕು : ಬಿ.ವೈ.ರಾಘವೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.