Malenadu Mitra
ರಾಜ್ಯಶಿವಮೊಗ್ಗ

ಚಾಣಕ್ಯ ಕಪ್ ಕ್ರಿಕೆಟ್ ಪಂದ್ಯ ಆರಂಭ

ಶಿವಮೊಗ್ಗದಲ್ಲಿ ವಿಪ್ರ ಯುವ ಪರಿಷತ್ ವತಿಯಿಂದ ಆಯೋಜಿಸಿರುವ ರಾಜ್ಯ ಮಟ್ಟದ ಚಾಣಕ್ಯ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕ್ರೀಡೆ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ವೃದ್ಧಿಗೆ ಸಹಕಾರಿ. ವಿಭಿನ್ನ ಉದ್ಯೋಗದಲ್ಲಿರುವ ಸಮಾಜಬಾಂದವರು ಒಂದೆಡೆ ಸೇರಿ ಇಂತಹ ಪಂದ್ಯವಾಳಿ ನಡೆಸುತ್ತಿರುವುದು ಹೆಮ್ಮೆಯ ಸಂಗತಿ. ಕ್ರೀಡೆ ನೆಪವಾದರೂ ಪರಸ್ಪರರು ಕೂಡಿ ಸಂಪರ್ಕ ಸಾಧಿಸುವುದು ಪ್ರಮುಖ ಎಂದರು. ಉದ್ಯಮಿ ಸುರೇಶ್ ಕೆ. ಬಾಳೆಗುಂಡಿ, ರಾಘವೇಂದ್ರ ಉಡುಪು, ಮ.ಸ.ನಂಜುಂಡಸ್ವಾಮಿ, ದಿನೇಶ್ ಜೋಷಿ ,ಮೈಲಾರಿ ರಾವ್ ಮತ್ತಿತರರಿದ್ದರು. ಕ್ರೀಡಾಕೂಟ ಎನ್.ಇ.ಎಸ್. ಮೈದಾನದಲ್ಲಿ ನಡೆಯುತ್ತಿದ್ದು, ರಾಜ್ಯದ ವಿವಿಧ ವಿಪ್ರ ಸಂಘಟನೆ ಪ್ರತಿನಿಧಿಸುವ ತಂಡಗಳು ಭಾಗವಹಿಸಿವೆ

Ad Widget

Related posts

ಶಿವಮೊಗ್ಗ ಅಭಿವೃದ್ಧಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ

Malenadu Mirror Desk

ಮಧು ಬಂಗಾರಪ್ಪ ಅದ್ದೂರಿ ಸ್ವಾಗತಕ್ಕೆ ಸಿದ್ದತೆ
ಮೇ ೩೧ ರಂದು ನಗರಕ್ಕೆ ಆಗಮಿಸುವ ಸಚಿವರು

Malenadu Mirror Desk

ವಿಐಎಸ್‌ಎಲ್: ನುಡಿದಂತೆ ನಡೆಯದ ಬಿಜೆಪಿ,  ಭದ್ರಾವತಿ ಪ್ರಜಾಧ್ವನಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.