Malenadu Mitra
ಶಿವಮೊಗ್ಗಸಾಗರ

ತಾಳಗುಪ್ಪದಲ್ಲಿ ಅಪಘಾತ ಸೈಕಲ್ ಸವಾರ ಸಾವು

ಸಾಗರ ತಾಲೂಕು ತಾಳಗುಪ್ಪದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಬೈಕ್‌ನಲ್ಲಿ ಬಂದವರು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಾಗ ಈ ದುರ್ಘಟನೆ ಸಂಭವಿಸಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತನನ್ನು ಅಣ್ಣಪ್ಪ ತಿರುಪತಿ ಎಂದು ಗುರುತಿಸಲಾಗಿದೆ. ತಾಳಗುಪ್ಪ ಪೊಲೀಸರು ಸ್ಥಳಕ್ಕೆ ಬಂದು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

Ad Widget

Related posts

ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯ ಜನರಿಗೆ ತ್ವರಿತವಾಗಿ ತಲುಪಿಸಬೇಕು

Malenadu Mirror Desk

ನ್ಯಾಯಾಧೀಶರ ವಜಾಕ್ಕೆ ಆಗ್ರಹಿಸಿ ವಿಧಾನ ಸೌಧ ಚಲೊ

Malenadu Mirror Desk

ಮಹಿಳಾ ಸಬಲೀಕರಣ, ರಕ್ಷಣೆಗೆ ಸರಕಾರ ಒತ್ತು ನೀಡಬೇಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.