Malenadu Mitra
ಶಿವಮೊಗ್ಗಸಾಗರ

ತಾಳಗುಪ್ಪದಲ್ಲಿ ಅಪಘಾತ ಸೈಕಲ್ ಸವಾರ ಸಾವು

ಸಾಗರ ತಾಲೂಕು ತಾಳಗುಪ್ಪದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಬೈಕ್‌ನಲ್ಲಿ ಬಂದವರು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಾಗ ಈ ದುರ್ಘಟನೆ ಸಂಭವಿಸಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತನನ್ನು ಅಣ್ಣಪ್ಪ ತಿರುಪತಿ ಎಂದು ಗುರುತಿಸಲಾಗಿದೆ. ತಾಳಗುಪ್ಪ ಪೊಲೀಸರು ಸ್ಥಳಕ್ಕೆ ಬಂದು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

Ad Widget

Related posts

ಕ್ಷಮಿಸಿ…ನನ್ನಲ್ಲಿ ಬೆಡ್‍ಗಳಿಲ್ಲ: ಮೆಗ್ಗಾನ್ ಆಸ್ಪತ್ರೆ

Malenadu Mirror Desk

ರೋಗಿಗಳನ್ನು ಅಕ್ಕರೆಯಿಂದ ಆರೈಕೆ ಮಾಡುತ್ತಿದ್ದ ನರ್ಸ್ ಮೇಲೆ ಕ್ರೂರ ವಿಧಿಯ ಸವಾರಿ, ಎದೆಯೊಡೆವ ದುಃಖದಲ್ಲಿಯೂ ಅಂಗಾಂಗ ದಾನ ಮಾಡಿದ ಗಾನವಿ ಕುಟುಂಬ

Malenadu Mirror Desk

ಪ್ರಿಯದರ್ಶಿನಿ ಶಾಲೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.