Malenadu Mitra
ರಾಜ್ಯಶಿವಮೊಗ್ಗ

ಷಡಾಕ್ಷರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾಗಿ ಷಡಾಕ್ಷರಿ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಸ್.ಪಿ.ದಿನೇಶ್ ಆರು ಮತಗಳನ್ನು ಪಡೆದರೆ, ಎಂಟು ಮತ ಪಡೆದ ಷಡಾಕ್ಷರಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರು ಅಧ್ಯಕ್ಷರಾಗಿ ನೇಮಕವಾದ ಕಾರಣ ಉಪಾಧ್ಯಕ್ಷ ಹುದ್ದೆ ಖಾಲಿ ಇತ್ತು.

Ad Widget

Related posts

ಕೊರೊನ ನಿಯಂತ್ರಣಕ್ಕೆ ಹೋರಾಡುತ್ತಲೇ ಮಹಾಮಾರಿಗೆ ಶರಣಾದ ಶರಣ್

Malenadu Mirror Desk

ನಿರ್ದಿಷ್ಟ ಧರ್ಮ ಗುರಿಯಾಗಿಸಿಕೊಂಡೇ ಮತಾಂತರ ನಿಷೇಧ ಕಾಯಿದೆ: ಸಚಿವ ಈಶ್ವರಪ್ಪ ಸಮರ್ಥನೆ

Malenadu Mirror Desk

ಟೀಚರ್ಸ್ ಎಲೆಕ್ಷನ್ ಗಮ್ಮತ್ ಗೊತ್ತಾ ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.