Malenadu Mitra
ರಾಜ್ಯಶಿವಮೊಗ್ಗ

ಷಡಾಕ್ಷರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾಗಿ ಷಡಾಕ್ಷರಿ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಸ್.ಪಿ.ದಿನೇಶ್ ಆರು ಮತಗಳನ್ನು ಪಡೆದರೆ, ಎಂಟು ಮತ ಪಡೆದ ಷಡಾಕ್ಷರಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರು ಅಧ್ಯಕ್ಷರಾಗಿ ನೇಮಕವಾದ ಕಾರಣ ಉಪಾಧ್ಯಕ್ಷ ಹುದ್ದೆ ಖಾಲಿ ಇತ್ತು.

Ad Widget

Related posts

ಕುಡಿದು ಬಂದು ವಿದ್ಯಾರ್ಥಿಗಳನ್ನು ಥಳಿಸುತಿದ್ದ ಪ್ರಾಚಾರ್ಯ ಅಮಾನತು, ವಿದ್ಯಾರ್ಥಿಗಳ ಪ್ರತಿಭಟನೆ : ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ

Malenadu Mirror Desk

ಕಲಿಸಿದ ಗುರುಗಳಿಗೆ ಗೌರವ ಸಮರ್ಪಣೆ, ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲೊಂದು ಭಾವುಕ ಕಾರ್ಯಕ್ರಮ

Malenadu Mirror Desk

ಕುವೆಂಪು ವಿವಿ ಆಡಳಿತ ಅಧ್ಯಾಪಕರ ಹಿತಾಸಕ್ತಿ ಕಾಯಲಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.