Malenadu Mitra
ರಾಜ್ಯ

67 ವರ್ಷದ ಮನೆಗಳ್ಳನ ಬಂಧನ !

   ಹುಟ್ಟುಗುಣ ಸುಟ್ಟರೂ ಬಿಡಲ್ಲ ಎಂಬ ಮಾತಿನಂತೆ ವರ್ಷ ಅರವತ್ತೇಳಾದರೂ ಮನೆ ಕಳ್ಳತನ ಮನಗಳ್ಳನನ್ನು ಬಂಧಿಸುವಲ್ಲಿ  ಶಿವಮೊಗ್ಗದ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರಿನ ರಮೇಶ(67) ಬಂಧಿತ ಆರೋಪಿ. ಶಿವಮೊಗ್ಗನಗರದಲ್ಲಿ ನಡೆದಿದ್ದ ಎರಡು ಮನೆಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತನಿಂದ ೧೨ ಲಕ್ಷ ಮೌಲ್ಯದ ಚಿನ್ನದ ಆಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿನೋಬನಗರ ಸಿಪಿಐ ರವಿ ನೇತೃತ್ವದಲಲಿ ಪಿಎಸೈ ಕೋಮಲ, ಸಿಬ್ಬಂದಿಗಳಾದ ಸೋಮು ಕೆ, ಸುಧಾಕರ್, ಆದರ್ಶ,ಶಿವರಾಜ್‌ನಾಯಕ್, ರಾಮಕೃಷ್ಣ ರೋಷನ್ ಭಾಗವಹಿಸಿದ್ದರು.

Ad Widget

Related posts

ಶಿವಮೊಗ್ಗ ಶಾಂತ, ನಿಷೇಧಾಜ್ಞೆ ಮುಂದುವರಿಕೆ, ಭದ್ರಾವತಿಯಲ್ಲಿ ಅಘೋಷಿತ ಬಂದ್ , ಐದು ಎಫ್‌ಐಆರ್ ದಾಖಲು, ಗಾಯಾಳು ಭೇಟಿ ಮಾಡಿದ ಸಂತೋಷ್‌ಜಿ

Malenadu Mirror Desk

ಈಡಿಗ ಸಮುದಾಯದ ಹಕ್ಕೊತ್ತಾಯ ಸಮಾವೇಶ
ನ್ಯಾಯಯುತ ಬೇಡಿಕೆ ಮುಂದಿಟ್ಟುಕೊಂಡು ಈಡಿಗರ ಶಕ್ತಿಪ್ರದರ್ಶನ

Malenadu Mirror Desk

ಬಜರಂಗಳದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ನಡೆದ ಗಲಭೆ, ಕಲ್ಲು ತೂರಾಟ ಪ್ರಕರಣ, ಸಚಿವ ಈಶ್ವರಪ್ಪರನ್ನು ಮೊದಲ ಆರೋಪಿ ಮಾಡಲು ಕಾಂಗ್ರೆಸ್ ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.